ಭಾರತದ ಇತಿಹಾಸ ಸಂಗಂ ಯುಗ

ಭಾರತದ ಇತಿಹಾಸ

ಸಂಗಂ ಯುಗ :-1.“ ಸಂಗಂ “ ಎಂಬ ಪದದ ಅರ್ಥ “ ಒಟ್ಟು ಗೂಡುವುದು “ ಅಥವಾ “ ಸಂಘಟನೆ “
2. ಸಂಗಂ ಎಂಬುದು ಭೌದ್ಧರ “ ಸಂಘ “ ಎಂಬ ಪದದಿಂದ ಬಂದಿದೆ .
3. ಸಂಗಂ ಗಳು ಪಾಂಡ್ಯ ರಾಜಧಾನಿಯಾದ ವೇಗೈ ನದಿಯ ದಡದ ಮೇಲಿರು ಮಧುರೇಯಲ್ಲಿ ರಾಜಾಶ್ರಯ ಪಡೆದಿತ್ತು .
4. ತಮಿಳು ಸಂಪ್ರಾದಾಯದಂತೆ ಮೂರು ಸಂಘಗಳಿದ್ದವು .
5. ಈ ಸಂಘ ಕ್ರಿ.ಶ. ಆರಂಭದ ಕಾಲದಲ್ಲಿತ್ತು .
6. ಸಂಗಂ ಸಾಹಿತ್ಯ - ತಮಿಳುನಾಡಿನ ಪ್ರಾಚೀನ ಇತಿಹಾಸದ ಮೂಲ ಆಧಾರವಾಗಿದೆ .
7. ಈ ಕಾಲದ ಪ್ರಸಿದ್ಧ ಕೃತಿಗಳು - “ ಪತ್ ಪಾಟ್ಟ್ “ ಹಾಗೂ “ ಎಟ್ಟುತ್ತೊಗೈ “
8. ಈ ಕಾಲದ ಮಹತ್ವದ ವ್ಯಾಕರಣ ಗ್ರಂಥ - “ ತೋಳ್ ಕಾಪ್ಫಿಯಂ “
9. ದಕ್ಷಿಣ ಬಾರತದ ಚರಿತ್ರೆಯು - ಪಾಂಡ್ಯರು , ಚೇರ ಹಾಗೂ ಚೋಳ ರೆಂಬ ಮೂರು ತಮಿಳು ರಾಜ ವಂಶಗಳಿಂದ ಪ್ರಾರಂಭವಾಗುತ್ತದೆ .
10. ದಕ್ಷಿಣ ಬಾರತದ ದ್ರಾವಿಡ ಭಾಷೆಗಳಲ್ಲಿ ಅತ್ಯಂತ ಪ್ರಾಚೀನ ಭಾಷೆ “ ತಮಿಳು “ ಈ ರಾಜಮನೆತನದ ಭಾಷೆಯಾಗಿತ್ತು .
11. ತಮಿಳು ಭಾಷೆಯ ಪಿತಾಮಹಾ - “ ಅಗಸ್ತ್ಯ “ .
12. ತಮಿಳು ಭಾಷೆಯ ಪ್ರಥಮ ವೈಯಾಕರಣಿ - “ ಅಗಸ್ತ್ಯ “
13. ಅಗಸ್ತ್ಯ ಈ ಪ್ರದೇಶದಲ್ಲಿ ನೆಲೆಸಿದ್ದ - ಉತ್ತರದಿಂದ ಬಂದು ದಕ್ಷಿಣದ “ ಪೋಟಿಯಲ್ “ ಎಂಬಲ್ಲಿ ನೆಲೆಸಿದ್ದ .
14 ತಮಿಳು ಭಾಷೆಯ ಪ್ರಾರಂಭದ ಕಾಲವನ್ನು - “ ಸಂಗಂ ಯುಗ “ ಎಂದು ಕರೆಯಲಾಗಿದೆ .
15 ದಕ್ಷಿಣ ಭಾರತದ ತಮಿಳ್ ಗಮ್ ಅಥವಾ ತಮಿಳ್ ಹಮ್ ನ ಮಧುರೆಯಲ್ಲಿ ಸೇರಿ ಸಾಹಿತ್ಯದ ಸುತ್ತ ಹೆಣೆದ ಕವಿ ಕವಿ ಕೂಟವೆ - “ ಸಂಗಂ “
16. ಸಂಗಂ - ಎಂದರೆ ಮಧುರೆಯಲ್ಲಿದ್ದ ಒಂದು ಸಾಹಿತ್ಯ ಒಕ್ಕೂಟ ಅಥವಾ ದಾರ್ಶನಿಕ ಸಂಸ್ಥೆ ಎಂದರ್ಥ .

ರಾಜಕೀಯ ಇತಿಹಾಸ :- ( ಪಾಂಡ್ಯರು )

17. ತಮಿಳು ಸಂಗಂ ಅರಸರಲ್ಲಿ - ಚೋಳ , ಚೇರ ಹಾಗೂ ಪಾಂಡ್ಯ ಅರಸರು ಪ್ರಮುಖರು
18. ಪಾಂಡ್ಯರ ರಾಜಧಾನಿಗಳು - ತೀನ್ ಮಧುರೆ , ಕಾಪಟಾಪುರ ನಂತರ ಮಧುರೈ
19. ಪಾಂಡ್ಯರ ಲಾಂಛನ - ಮೀನು
20. ಪಾಂಡ್ಯ ಅರಸರು ರೋಮ್ ಚಕ್ರವರ್ತಿ - ಅಗಸ್ಟಸ್ ನ ಆಸ್ಥಾನಕ್ಕೆ ರಾಯಭಾರಿಗಳನ್ನು ಕಳುಹಿಸಿದ್ಧರು .
21. ಪಾಂಡ್ಯ ಅರಸರ ಪ್ರಸಿದ್ಧ ಅರಸ - ನೆಡುಂ ಚೆಳಿಯನ್ .
22. ನೆಡುಂ ಚೆಳಿಯನ್ 5 ಪಾಳೆಗಾರರನ್ನು ವಿರೋಧಿ ಒಕ್ಕೂಟವನ್ನು ಸೋಲಿಸಿದ ಸ್ಥಳ - “ ತಲೈ ಯಾಲುಗಾನಂ “ .
“ ತಲೈ ಯಾಲಂಗಾನ ಯುದ್ಧದ ವಿಜೇತ “ ಎಂಬ ಬಿರುದುಳ್ಳ ಅರಸನ ಹೆಸರು “ ನೆಡುಂ ಚೆಳಿಯನ್ “
23. ಮಾಗುಂಡಿ ಮರುವನ್ ಮತ್ತು ನಕ್ಕಿರರ್ ಕವಿಗಳ ಆಶ್ರಯದಾತ - ನೆಡುಂ ಚೆಳಿಯನ್ .
24. ಪಾಂಡ್ಯರ ಕೊನೆಯ ಅರಸ - ಪೆರವ ಲೂಟಿ

ಚೇರರು :-

25. ಚೇರ ಮನೆತನದ ಈ ರಾಜ್ಯಗಳನ್ನು ಒಳಗೊಂಡಿತ್ತು - “ ಕೇರಳ ಮತ್ತು ತಮಿಳು ನಾಡು “
26. ಚೇರರ ರಾಜಧಾನಿ - “ ತಿರುವಂಜಿ ಪಟ್ಟಣ”
27. ಚೇರರ ರಾಜ್ಯಾ ಲಾಂಛನ - “ ಧನಸ್ಸು “
28. ಚೇರರ ಮೊದಲ ದೊರೆ - “ ಉದಿಯೆಂಜರಲ್ “
29. ಚೇರರ ಪ್ರಸಿದ್ಧ ದೊರೆ - “ ಸೆಂಗುತ್ತವನ್ ಚೇರ “

ಚೋಳರು :-

30. ಚೋಳರ ರಾಜ್ಯವು - ಪಾಂಡ್ಯ ರಾಜ್ಯದ ಈಶಾನ್ಯಕ್ಕೆ ಪೆನ್ನಾರ್ ಮತ್ತು ವೇಾರ್ ನದಿಗಳ ನಡುವೆ ಇತ್ತು .
31. ಚೋಳರ ಪ್ರಮುಖ ರಾಜಕೀಯ ಕೇಂದ್ರ - “ ಉರೆಯೂರ್ “
32. ಚೋಳರ ರಾಜಧಾನಿ - “ ಪುಹಾರ್ ಅಥಾವ ಕಾವೇರಿ ಪಟ್ಟಣ “
33. ಚೋಳರ ರಾಜ್ಯ ಲಾಂಛನ - “ ವ್ಯಾಘ್ರ ಅಥವಾ ಹುಲಿ “ .
34. ಚೋಳರ ಪ್ರಥಮ ದೊರೆ - “ ಇಳೈಯಾನ್ ಚೋಳ “
35. ಇಳೈಯಾನ್ ಚೋಳನ ನಂತರ ಅಧಿಕಾರಕ್ಕೆ ಬಂದವನು - “ ಕರಿಕಾಲ ಚೋಳ “
36. ಚೋಳರ ಪ್ರಸಿದ್ಧ ದೊರೆ - “ ಕರಿಕಾಲ ಚೋಳ “
37. ವೆಣೈ ಯುದ್ಧ ಕೈಗೊಂಡ ಚೋಲ ದೊರೆ - “ ಕರಿಕಾಲ ಚೋಳ “
38. ಪುಹಾರ್ ಎಂಬ ಚೋಳ ಬಂದರಿನ ನಿರ್ಮಾತೃ - “ ಕರಿಕಾಲ ಚೋಳ “
39. ಉರೆಯೂರಿನಲ್ಲಿ ರಾಜಧಾನಿಯನ್ನ ಸ್ಥಾಪಿಸಿದ ಚೋಳ ದೊರೆ - “ ಕರಿಕಾಲ ಚೋಳ “
40.“ ಕಾವೇರಿ ಪಟ್ಟಣಂ “ ನಲ್ಲಿ ಅನೇಕ ಕೈಗಾರಿಕೆಗಳನ್ನು ಸ್ಥಾಪಿಸಿಮನು - “ ಕರಿಕಾಲ ಚೋಳ “
41.ವೆಣ್ಣಾರ್ ನಾಲೆಯ ನಿರ್ಮಾತೃ - ಕರಿಕಾಲ ಚೋಳ
42. ಶ್ರೀರಂಗದ ಗ್ರಾಂಡ್ ಅಣಿಕಟ್ಟಿನ ನಿರ್ಮಾತೃ - ಕರಿಕಾಲ ಚೋಳ
43. ಚೋಳ ರಾಜ್ಯದ ಸ್ಥಾಪಕ ದೊರೆ - ವಿಜಯಾಲ
44. ಚೋಳರ ಮತ್ತೋಬ್ಬ ಪ್ರಬಲ ದೊರೆ - “ ರಾಜರಜ ಚೋಳ “
45. ರಾಜರಾಜ ಚೋಳನ ಮಗನ ಹೆಸರು - ‘ ರಾಜೇಂದ್ರ “
46. ಗಂಗೈಕೊಂಡ ಚೋಳ ಎಂಬ ಬಿರುದ್ದನ್ನು ಧರಿಸಿದ ಅರಸ - “ ರಾಜೇಂದ್ರ “
47. “ ಚೋಳ ಗಂಗಂ “ ಕೆರೆಯ ನಿರ್ಮಾತೃ - “ ರಾಜೇಂದ್ರ “
48. “ ಗಂಗೈಕೊಂಡ ಚೋಳ ಪುರಂ “ ಎಂಬ ಹೊಸ ನಗರದ ನಿರ್ಮಾತೃ - “ ರಾಜೇಂದ್ರ “
49. ರಾಜೇಂದ್ರನ ರಾಜಧಾನಿ - “ ಗಂಗೈಕೊಂಡ ಚೋಳಪುರಂ “
50. “ ಕದರಂಗೊಂಡ “ ಎಂಬ ಬಿರುದುಳ್ಳ ಅರಸ - “ ರಾಜೇಂದ್ರ “

ಚೋಳರ ರಾಜ್ಯಾಡಳಿತ :-

51. ರಾಜನೆ ಸಾರ್ವಬೌಮನಾಗಿದ್ದ
52. ಅಧಿಕಾರ ವಂಶ ಪಾರಂಪರ್ಯವಾಗಿತ್ತು
53. ಆಯಾ ಸ್ಥಳದ ವ್ಯವಹಾರ ನಿರ್ವಹಣಿಗೆ ಸ್ಥಳೀಯ ಸಂಸ್ಥೆಗಳನ್ನು ಸ್ಥಾಪಿಸಿದ್ದರು .
54. ಸ್ಥಳೀಯ ಸಂಸ್ಥೆಗಳಿಗೆ ಜನರಿಂದ ಚುನಾವಣಿ ನಡೆಯುತ್ತಿತ್ತು .
55. ನಾಡು, ಒಳನಾಡು ಹಾಗೂ ಮಂಡಲ ರಾಜ್ಯದ ಆಡಳಿತ ವಿಭಾಗವಾಗಿತ್ತು .
56. ರಾಜರಾಜ ಹಾಗೂ ರಾಜೇಂದ್ರ ಚೋಳರು - ಚೀನಾಕ್ಕೆ ರಾಯಭಾರಿಗಳನ್ನು ಕಳಿಸಿದ್ದರು .
57. ವ್ಯಾಪಾರ ವ್ಯವಹಾರದ ಅಭಿವೃದ್ಧಿಗೆ - “ ವಾಣಿಜ್ಯ ಸಂಘ “ ಪ್ರಮುಖ ಪಾತ್ರವಹಿಸಿತ್ತು .
58. ಚೋಳರು - ಕಗ್ಗಲ್ಲಿನಿಂದ ದೇವಾಲಯ ನಿರ್ಮಾಣ ಮಾಡಿದರು .
59. ದೇವಾಲಯಗಳಲ್ಲಿ - ದ್ರಾವಿಡಶೈಲಿ ಯನ್ನು ಉಪಯೋಗಿಸಿದ್ದರು .
60. ತಂಜಾವೂರಿನ ಬೃಹದೀಶ್ವರ ದೇವಾಲಯ ಚೋಳರ ಅತ್ಯಂತ ವಿಶಾಲ ದೇವಾಲಯ .
61. ಬೃಹದೀಶ್ವರ ದೇವಾಲಯದ ನಿರ್ಮಾತೃ - ರಾಜರಾಜ ಚೋಳ 1009 ರಲ್ಲಿ ನಿರ್ಮಿಸಿದ.
62. ‘ ಗಂಗೈಕೊಂಡ ಚೋಳಪುರಂ “ ದೇವಾಲಯದ ನಿರ್ಮಾತೃ - ರಾಜೇಂದ್ರ ಚೋಳ 1030
63. ಚೋಳರ ಆಸ್ಥಾನದ ಪ್ರಮುಖ ಕವಿ - ಜಯಗೊಂಡರ್ .
64. “ ಪೆರಿಯಾ ಪುರಾಣ “ ಕೃತಿಯ ಕರ್ತೃ - ಶೆಕ್ಕಿಲಾರ್ ( ಭಕ್ತಿ ಸಾಹಿತ್ಯದ ಕೃತಿ )
65. “ ಕಂಬ ರಾಮಾಯಣ “ ಮಹಾಕಾವ್ಯದ ಕರ್ತೃ - ಕಂಬನ್

ಸಂಗಂ ಕಾಲದ ಆಡಳಿತ :-

66. ರಾಜ್ಯದ ಆಡಳಿತದ ಕೇಂದ್ರ ಬಿಂದು - ಅರಸ
67. ರಾಜ ಪದವಿ - ವಂಶ ಪಾರಂಪರ್ಯವಾಗಿತ್ತು .
68. ರಾಜರನ್ನು ದೈವಾಂಶ ಸಂಭೂತನೆಂದು ನಂಬಿದ್ದರು .
69. ರಾಜಕೀಯದಲ್ಲಿ ಅರಸನಿಗಿದ್ದ ಸಲಹಾ ಸಮಿತಿಗಳು - ಎಂಪೆರುಕುಳು ಹಾಗೂ ಎನ್ ಪೆರಾಯಮ್ .
70. ರಾಯಭಾರಿಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಧೂತರು .
71. ಗೂಢಾಚರರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬರ್ರರ್ .
72. ರಾಜ್ಯವನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು ,- ಮಂಜಲಮ್
73. ಪ್ರಾಂತ್ಯಗಳನ್ನು - ನಾಡುಗಳಾಗಿ ವಿಂಗಡಿಸಲಾಗಿತ್ತು .
74. ನಾಡುಗಳನ್ನ - ಹಳ್ಳಿಗಳಾಗಿ ಮತ್ತು ಪಟ್ಟಣಗಳಾಗಿ ವಿಬಾಗಿಸಲಾಗಿತ್ತು .
75. ಹಳ್ಳಿಗನ್ನ ಈ ರೀತಿ ವಿಭಾಗಿಸಲಾಗಿತ್ತು - “ ಸಿರೂರ್ ಮತ್ತು ಪೆರೂರ್ “
76. ಹಳ್ಳಿಯ ಗ್ರಾಮ ಸಭೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಅವೈ “
77. ಹಳ್ಳಿಯ ಆಗು ಹೋಗುಗಳನ್ನ ನೋಡಿಕೊಳ್ಳುತ್ತಿದ್ದ ಸಂಸ್ಥೆಗಳು - ಮನ್ರಾಂ ಮತ್ತು ಪೊಡಿಯಲ್
78. ಸೈನ್ಯವನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಪಪೈ “
79.ಸೇನಾಧಿಪತಿಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ತಾನೈತ್ ತಲೈವನ್
80.ಯುದ್ಧದಲ್ಲಿ ಮರಣ ಹೊಂದಿದ ಸೈನಿಕರಿಗೆ ಸವಿ ನೆನಪಿಗಾಗಿ ನೆಡುತ್ತಿದ್ದ ಸ್ಮಾರಕಗಳು - ವೀರಕಲ್ಲು ಮತ್ತು ನೆಡುಕಲ್
81. ಸಂಗಂ ಯುಗದ ಜರನ ಆದಾಯದ ಮೂಲ - ಭೂಕಂದಾಯ ಹಾಗೂ ವ್ಯಾಪಾರ
82. ಭೂತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - “ ಕರೈ “
83. ಪಾಂಡ್ಯರ ರಾಜ್ಯವನ್ನು ಆಳುತ್ತಿದ್ದ ರಾಣಿ - ಪಾಂಡೈಯಾ
84. ಚೋಳರ ಕಾಲದಲ್ಲಿ ನ್ಯಾಯ ತೀರ್ಮಾನಕ್ಕೆ ಖ್ಯಾತಿ ಪಡೆದಿದ್ದ ಸ್ಥಳ - ಉರೈಯೂಲ್ .
85. ರೈತರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ವೆಳ್ಳಾರರು .
86. ಸಂಗಂ ಕಾಲದಲ್ಲಿ ಕೃಷಿಗೆ ವರದಾನವಾಗಿ ಶ್ರಮಿಸಿದ ನದಿಗಳು - ಪೆಣ್ಣಾರ್ , ಪಾಲಾರ್ , ಕಾವೇರಿ ಮತ್ತು ತಾಮ್ರ ಪರ್ಣಿ .
87. ಚೇರ ದೇಶ ಈ ಹಣ್ಣಿಗೆ ಹೆಸರು ವಾಸಿಯಾಗಿತ್ತು - ಹಲಸು
88. ಸಂಗಂ ಕಾಲದಲ್ಲಿ ಹತ್ತಿ ಬಟ್ಟೆಗೆ ಹೆಸರಾದ ಸ್ಥಳ - ಉರೈಯೂರು
89. ಪಾಂಡ್ಯರ ಪ್ರಮುಖ ಬಂದರು - ಸಲಿಯೂರ್
90. ಚೋಳರ ಪ್ರಮುಖ ಬಂದರು - ಪುಹಾರ್ .
91. ಎತ್ತರದ ಬೆಳಕಿನ ಮನೆ ಈ ಬಂದರಿನಲ್ಲಿತ್ತು - ನಿರ್ಪೆಯರ್ಕು .
92. ಮಾರುಕಟ್ಟೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ಅವಣಂ
93. ಮಾರುಕಟ್ಟೆಯ ವಿಧಗಳು - ಮಾಳಂಗಾಟಿ ಹಾಗೂ ಅಲ್ಲಂಗಾಡಿ
94. ಬೆಳಗಿನ ಮಾರುಕಟ್ಟೆಯ ಹೆಸರು - ಮಾಳಂಗಾಡಿ
95. ಸಂಜೆಯ ಮಾರುಕಟ್ಟೆಯ ಹೆಸರು - ಅಲ್ಲಂಗಾಡಿ
96. ಬಾರತದಿಂದ ರಪ್ತಾಗುತ್ತಿದ್ದ ಮಲ್ಸನ್ ಗಳನ್ನು ಪ್ಲೀನಿ - ನೆಯ್ದ ಬಲೆಗಳು ಎಂದು ಕರೆದಿದ್ದಾರೆ .
97. ಮೆಣಸನ್ನು ಅಧಿಕ ಪ್ರಮಾಣದಲ್ಲಿ ರಪ್ತು ಮಾಡುತ್ತಿದ್ದ ಗ್ರೀಕರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಯವನ ಪ್ರಿಯರು
98. ಸಂಗಂ ಕಾಲದ ನಾಣ್ಯಗಳು - ನಿಷ್ಕ , ಫಲ , ಸುವರ್ಣ ( ಬಂಗಾರದ ನಾಣ್ಯ ) ಕಾಕಿನಿ ( ತಾಮ್ರದ ನಾಣ್ಯ ) ಹಾಗೂ
99. ಶತಮಾನ ( ಬೆಳ್ಳಿ ನಾಣ್ಯ ) .ಸಂಗಂ ಸಮಾಜದಲ್ಲಿ ಬ್ರಾಹ್ಮಣರನ್ನು ಈ ಹೆಸರಿನಿಂದ ಕರೆಯಲಾಗಿದೆ - ಅಂದಣರ್
ಸಂಗಂ ಕಾಲದ ಆಡಳಿತ :-

ರಾಜ್ಯದ ಆಡಳಿತದ ಕೇಂದ್ರ ಬಿಂದು - ಅರಸ
ರಾಜ ಪದವಿ - ವಂಶ ಪಾರಂಪರ್ಯವಾಗಿತ್ತು .
ರಾಜರನ್ನು ದೈವಾಂಶ ಸಂಭೂತನೆಂದು ನಂಬಿದ್ದರು .
ರಾಜಕೀಯದಲ್ಲಿ ಅರಸನಿಗಿದ್ದ ಸಲಹಾ ಸಮಿತಿಗಳು - ಎಂಪೆರುಕುಳು ಹಾಗೂ ಎನ್ ಪೆರಾಯಮ್ .
ರಾಯಭಾರಿಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಧೂತರು .
ಗೂಢಾಚರರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬರ್ರರ್ .
ರಾಜ್ಯವನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು ,- ಮಂಜಲಮ್
ಪ್ರಾಂತ್ಯಗಳನ್ನು - ನಾಡುಗಳಾಗಿ ವಿಂಗಡಿಸಲಾಗಿತ್ತು .
ನಾಡುಗಳನ್ನ - ಹಳ್ಳಿಗಳಾಗಿ ಮತ್ತು ಪಟ್ಟಣಗಳಾಗಿ ವಿಬಾಗಿಸಲಾಗಿತ್ತು .
ಹಳ್ಳಿಗನ್ನ ಈ ರೀತಿ ವಿಭಾಗಿಸಲಾಗಿತ್ತು - “ ಸಿರೂರ್ ಮತ್ತು ಪೆರೂರ್ “
ಹಳ್ಳಿಯ ಗ್ರಾಮ ಸಭೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಅವೈ “
ಹಳ್ಳಿಯ ಆಗು ಹೋಗುಗಳನ್ನ ನೋಡಿಕೊಳ್ಳುತ್ತಿದ್ದ ಸಂಸ್ಥೆಗಳು - ಮನ್ರಾಂ ಮತ್ತು ಪೊಡಿಯಲ್
ಸೈನ್ಯವನ್ನ ಈ ಹೆಸರಿನಿಂದ ಕರೆಯುತ್ತಿದ್ದರು - “ ಪಪೈ “
ಸೇನಾಧಿಪತಿಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ತಾನೈತ್ ತಲೈವನ್
ಯುದ್ಧದಲ್ಲಿ ಮರಣ ಹೊಂದಿದ ಸೈನಿಕರಿಗೆ ಸವಿ ನೆನಪಿಗಾಗಿ ನೆಡುತ್ತಿದ್ದ ಸ್ಮಾರಕಗಳು - ವೀರಕಲ್ಲು ಮತ್ತು ನೆಡುಕಲ್
ಸಂಗಂ ಯುಗದ ಜರನ ಆದಾಯದ ಮೂಲ - ಭೂಕಂದಾಯ ಹಾಗೂ ವ್ಯಾಪಾರ
ಭೂತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - “ ಕರೈ “
ಪಾಂಡ್ಯರ ರಾಜ್ಯವನ್ನು ಆಳುತ್ತಿದ್ದ ರಾಣಿ - ಪಾಂಡೈಯಾ
ಚೋಳರ ಕಾಲದಲ್ಲಿ ನ್ಯಾಯ ತೀರ್ಮಾನಕ್ಕೆ ಖ್ಯಾತಿ ಪಡೆದಿದ್ದ ಸ್ಥಳ - ಉರೈಯೂಲ್ .
ರೈತರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ವೆಳ್ಳಾರರು .
ಸಂಗಂ ಕಾಲದಲ್ಲಿ ಕೃಷಿಗೆ ವರದಾನವಾಗಿ ಶ್ರಮಿಸಿದ ನದಿಗಳು - ಪೆಣ್ಣಾರ್ , ಪಾಲಾರ್ , ಕಾವೇರಿ ಮತ್ತು ತಾಮ್ರ ಪರ್ಣಿ .
ಚೇರ ದೇಶ ಈ ಹಣ್ಣಿಗೆ ಹೆಸರು ವಾಸಿಯಾಗಿತ್ತು - ಹಲಸು
ಸಂಗಂ ಕಾಲದಲ್ಲಿ ಹತ್ತಿ ಬಟ್ಟೆಗೆ ಹೆಸರಾದ ಸ್ಥಳ - ಉರೈಯೂರು
ಪಾಂಡ್ಯರ ಪ್ರಮುಖ ಬಂದರು - ಸಲಿಯೂರ್
ಚೋಳರ ಪ್ರಮುಖ ಬಂದರು - ಪುಹಾರ್ .
ಎತ್ತರದ ಬೆಳಕಿನ ಮನೆ ಈ ಬಂದರಿನಲ್ಲಿತ್ತು - ನಿರ್ಪೆಯರ್ಕು .
ಮಾರುಕಟ್ಟೆಯನ್ನ ಈ ಹೆಸರಿನಿಂದ ಕರೆಯುತ್ತಿದ್ದರು - ಅವಣಂ
ಮಾರುಕಟ್ಟೆಯ ವಿಧಗಳು - ಮಾಳಂಗಾಟಿ ಹಾಗೂ ಅಲ್ಲಂಗಾಡಿ
ಬೆಳಗಿನ ಮಾರುಕಟ್ಟೆಯ ಹೆಸರು - ಮಾಳಂಗಾಡಿ
ಸಂಜೆಯ ಮಾರುಕಟ್ಟೆಯ ಹೆಸರು - ಅಲ್ಲಂಗಾಡಿ
ಬಾರತದಿಂದ ರಪ್ತಾಗುತ್ತಿದ್ದ ಮಲ್ಸನ್ ಗಳನ್ನು ಪ್ಲೀನಿ - ನೆಯ್ದ ಬಲೆಗಳು ಎಂದು ಕರೆದಿದ್ದಾರೆ .
ಮೆಣಸನ್ನು ಅಧಿಕ ಪ್ರಮಾಣದಲ್ಲಿ ರಪ್ತು ಮಾಡುತ್ತಿದ್ದ ಗ್ರೀಕರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಯವನ ಪ್ರಿಯರು
ಸಂಗಂ ಕಾಲದ ನಾಣ್ಯಗಳು - ನಿಷ್ಕ , ಫಲ , ಸುವರ್ಣ ( ಬಂಗಾರದ ನಾಣ್ಯ ) ಕಾಕಿನಿ ( ತಾಮ್ರದ ನಾಣ್ಯ ) ಹಾಗೂ ಶತಮಾನ ( ಬೆಳ್ಳಿ ನಾಣ್ಯ ) .
ಸಂಗಂ ಸಮಾಜದಲ್ಲಿ ಬ್ರಾಹ್ಮಣರನ್ನು ಈ ಹೆಸರಿನಿಂದ ಕರೆಯಲಾಗಿದೆ - ಅಂದಣರ್
ಸಂಗಂ ಯುಗದ ಪ್ರಸಿದ್ಧ ಕವಯಿತ್ರಿಗಳು - ಅಮ್ಟೆ ಮತ್ತು ನೆಚ್ಚಿಲ್ಲಿಯರ್
ಸಂಗಂ ಸಮಾಜದ ಜನರನ್ನು ಕೇಶಾಲಂಕಾರವನ್ನು ಈ ಹೆಸರಿನಿಂದ ಕರೆಯತ್ತಿದ್ದರು - ಇಂಪಾಲ್ .
ಸಂಗಂ ಜನರ ರುಚಿಕರವಾದ ಆಹಾರ - ಪೊಂಗಲ್
ಸಂಗಂ ಸಮಾಜದಲ್ಲಿ ಚಿತ್ರಕಲೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಇಯಾಮ್ .
ಸಂಗಂ ಜನರ ಪ್ರಮುಖ ಧಾರ್ಮಿಕ ಪದ್ಧತಿ - ಶಿವಾರಾಧನೆ , ಮಾತೃ ದೇವತಾರಾಧನೆ ಮತ್ತು ಲಿಂಗಾರಾಧನೆ ,
ಸಂಗಂ ಯುಗದ ಮುಖ್ಯ ದೇವರು - ಮುರುಗನ್ .
ಮುರುಗನನ್ನು ತೃಪ್ತಿಪಡಿಸಲು ನಡೆಯುತ್ತಿದ್ದ ನೃತ್ಯ - ವೆಲಂಡಾಲ್ .
ಮಧರೈಯಲ್ಲಿ ಏಪ್ರಿಲ್ ತಿಂಗಳ ಕೊನೆಯಲ್ಲಿ ಆಚರಿಸುತ್ತಿದ್ದ ಉತ್ಸವ - ಕಾಮನ ಉತ್ಸವ
ಸಂಗಂ ಜನರು ದೇವಾಲಯಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕೋಯಿಲ್
ಸಂಗಂ ಜನರ ಆರಂಭ ಕಾಲದ ಪೂಜೆ - ಪತ್ತಿನಿ ( ಪರಿಶುದ್ಧ ಸ್ತ್ರೀಪೂಜೆ )
ಸಂಗಂ ಕಾಲದಲ್ಲಿ ಬೌದ್ಧಧರ್ಮದ ಕೇಂದ್ರಗಳು - ನಾಗಪಟ್ಟಣಂ , ಕಾಂಜಿವರಂ ಹಾಗೂ ಮಧುರೈ.
ಜೈನ ಧರ್ಮದ ಪ್ರಮುಖ ಕೇಂದ್ರ - ಮಧುರೈ

ಸಂಗಂ ಸಾಹಿತ್ಯ :-

ಸಾಹಿತ್ಯದ ದೃಷ್ಠಿಯಿಂದ ಸಂಗಂ ಯುಗವನ್ನು ಈ ಹೆಸರಿನಿಂದ ಕರೆಯಲಾಗಿದೆ “ ಅಗಸ್ಟಸ್ ಯುಗ “ .
“ ಅಗಸ್ಟಸ್ ಯುಗ “ ಎಂದು ಕರೆದವರು - ಡಾ. ವಿ.ಎ.ಸ್ಮಿತ್
ಸಂಗಂ ಯುಗದಲ್ಲಿ “ ಪ್ರೆಂಚ್ ಅಕಾಡೆಮಿ “ ಗಳಂತೆ ಕಾರ್ಯನಿರ್ವಹಿಸುತ್ತಿದ್ದವು - ಸಂಗಂ ಕೂಟಗಳು .
ಪಾಂಡ್ಯರ ಕಾಲದ ಪ್ರಥಮ ಸಂಗಂ ಅಥವಾ ತಲೈ ಸಂಗಂ ಸ್ಥಾಪನೆಯಾದ ಸ್ಥಳ - ತೀನ್ ಮಧುರೈ .
ಪ್ರಥಮ ಸಂಗಂನ ಅಧ್ಯಕ್ಷ - ಅಗಸ್ತ್ಯ .
ಎರಡನೇ ಸಂಗಂ ಅಥವಾ ನಡುಸಂಗಂನ ಸ್ಥಾಪಿತವಾದ ಸ್ಥಳ - ಕಟಕಾಪುರ .
ಎರಡನೇ ಸಂಗಂನ ಅಧ್ಯಕ್ಷ - ಅಗತ್ತಿಯರ್ರ .
ಅತ್ಯಂತ ಪ್ರಾಚೀನ ತಮಿಳು ವ್ಯಾಕರಣ ಗ್ರಂಥ - ತೋಲ್ಯಪ್ಪಿಯಂ
ತೋಳಪ್ಪಿಯಂ ವ್ಯಾಕರಣ ಗ್ರಂಥದ ಕರ್ತೃ - ತೊಲ್ ಕಪ್ಪಿಯಲ್
ಮೂರನೇ ಸಂಗಂನ ಅಥವಾ ಕವೈ ಸಂಗಂ ಸ್ಥಾಪನೆಯಾದ ಸ್ಥಳ - ಮಧುರೈ .
ಮೂರನೇ ಸಂಗಂನಲ್ಲಿ ಅಥಾವ ಕಡೆಯ ಸಂಗಂನ ಅಧ್ಯಕ್ಷ - ನಕ್ಕಿರರ್
ಮೂರನೇ ಸಂಗಂನಲ್ಲಿ ರಚನೆಯಾದ ಸಾಹಿತ್ಯ ಕೃತಿಗಳು - ಪತ್ತುಪಾಟ್ಟು , ಎಟ್ಟುತೊಗೈ , ಪದಿನೇಲ್ ಕೀಲ್ ಕರಣ ಕುಲ್
ಪ್ರಾಚೀನ ತಮಿಳರ ಸಾಮಾಜಿಕ ಹಾಗೂ ಧಾರ್ಮಿಕ ಚರಿತ್ರೆಯನ್ನು ಒಳಗೊಂಡ ಆಧಾರ ಗ್ರಂಥ - ಎಟ್ಟುತ್ತೊಗೈ .
ತಿರುಕುರಳ್ ಕೃತಿಯ ಕರ್ತೃ “ ತಿರುವಳ್ಳುವರ್ “
ಶಿಲಾಪ್ಪಾದಿಕರಂ ಕೃತಿಯ ಕರ್ತೃ “ ಇಳಂಗೋ ಅಡಿಗಳ್ “
“ ತಮಿಳು ನಾಡಿನ ಬೈಬಲ್ “ ಎಂದೆ ಪ್ರಸಿದ್ದವಾಗಿರುವ ಗ್ರಂಥ “ ತಿರುಕುರಳ್ “
“ ವೇದಾ ಸಾರವೆಂತಲೂ , ಸಾಸುವೆಯೊಳಗೆ 7 ಕಡಲು ಹುದುಗಿಸಿರುವ ಶ್ರೇಷ್ಠ ಕೃತಿ “ ಎಂದು ಖ್ಯಾತಿಯಾಗಿರುವ ಕೃತಿ - ತಿರುಕುರಳ್
“ಮಣಿ ಮಕೈಲೇ “ ಕೃತಿಯ ಕರ್ತೃ - ಸತ್ತನಾರ್ ( ಚಿತ್ತನೈ ಸತ್ತನಾರ್ )
ಜೀವಿಕ ಚಿಂತಾಮಣಿ ಕೃತಿಯ ಕರ್ತೃ “ ತಿರುತಕ್ಕ ದೇವರ್ “ ( ಜೈನ ಕೃತಿ )
ತಮಿಳು ಸಾಹಿತ್ಯದ ಸುವರ್ಣಯುಗ - ಸಂಗಂ ಯುಗ .

Extra Tips :-

ಪ್ರಾಚೀನ ತಮಿಳು ಸಾಹಿತ್ಯಕ್ಕೆ ಆಧಾರ - ಸಂಗಂ ವಾಯಜ್ಞಂ
ತಮಿಳು ದೇಶದ ಮೇಲೆ ಪ್ರಪ್ರಥಮವಾಗಿ ಸಾರ್ವಭೌಮತ್ವ ಸಾಧಿಸಿದ ಚೋಳರಾಜ - ಕುಕಾಲ ಚೋಳನ್ .
ಮಲಬಾರ್ ತೀರದಲ್ಲಿ ಚೇರ ಸೈರ್ವಭೌಮತ್ವವನ್ನು ನೆಲೆಗೊಳಿಸಿದ ರಾಜ - ನೆಡು ಚೇರನ್ ಆಂಡಾನ್ .
ಉತ್ತರ ಭಾರತದ ಗಂಗಾನದಿ ಪ್ರಾಂತ್ಯದವರೆಗೆ ಚೈತ್ರ ಯಾತ್ರೆ ನಡೆಸಿದ ರಾಜ - ಸೆಂಗುಟ್ಟು ವಾನ್ .
“ ಪರಮೇಶ್ವರ “ ಎಂಬ ಬಿರುದು ಧರಿಸಿದ್ದ ಪಾಂಡ್ಯ ಅರಸ - ನೆಡುಂ ಚೆಳಿಯನ್
“ ತಿರುಮೂರು ಕಡುಪುಡಯ್ “ ಕೃತಿಯ ಕರ್ತೃ - ನಕ್ಕಿರರ್.
ಕ್ರಿ.ಪೂ.ಎರಡನೇ ಶತಮಾನದಲ್ಲಿ ತಮಿಳು ಭಾಷೆಗೆ ಬಳಸಿದ ಲಿಪಿ - ಬ್ರಾಹ್ಮಿ.
ಸಂಗಂ ಯುಗದಲ್ಲಿ ಮುಖ್ಯ ಉಧ್ಯಮ - ವಸ್ತ್ರ ಉದ್ಯಮ .
ಕರಿಕಾಳ ಚೋಳನ ವಿಜಯಗಳನ್ನ ವಿವರಿಸಿದ ಗ್ರಂಥ - ಪಟ್ಟಿನ ಪಾಲೈ .
ಕನ್ನಗಿ ದೇವಾಲಯದ ಪ್ರಾರಂಭೋತ್ಸವಕ್ಕೆ ಆಗಮಿಸಿದ ಸಿಂಹಳದ ರಾಜ - ಗಜ ಬಾಹು
ಲಲಿತ ಕಲೆಗಳ ಕುರಿತು ಬೆಳಕು ಚೆಲ್ಲುವ ತಮಿಳು ಕೃತಿ - ಮಣಿಮೇಖಲೈ .
ಸಂಗರ್ ಕೊಲಾಂಡಿಯಾ ಪದದ ಅರ್ಥ - ವರ್ತಕ ಶಾಕೆಗಳು .
“ ಮಧುರೈ ಕಂಜಿ “ ಕೃತಿಯ ಕರ್ತೃ - ಮಾಗುಂಡಿ ಮರುಧನ್.
ಸಂಗಂ ಯುಗದಲ್ಲಿ ಜಾರಿಯಲ್ಲಿದ್ದ ಜಾತಿ ವ್ಯವಸ್ಥೆ ಯನ್ನು ಈ ಹೆಸರಿನಿಂದ ಕರೆಯುವರು - ತುಡಿಯನ್.
ಸಂಗಂ ಯುಗದಲ್ಲಿ ರಾಜನ ಆಸ್ಥಾನವನ್ನು ಈ ಹೆಸರಿನಿಂದ ಕರೆಯುವರು - ಮನ್ನಂ.
ತೊಂಟಿ,ಮುರಿಜನ್ ಬಂದರು ಪಟ್ಟಣಗಳು ಈ ಸಂಗಂ ರಾಜ್ಯದಲ್ಲಿದ್ದವು - ಚೇರನ್
ಪಾಂಡ್ಯರ ರಾಜಧಾನಿ ಮಧುರೈ ಈ ನದಿಯ ದಂಡೆಯಲ್ಲಿದೇ - ವೈಗೈ ನದಿ .
ಈ ಮಾರ್ಗದ ಮೂಲಕ ಭಾರತ ಈಜಿಪ್ಟ್ ನೊಂದಿಗೆ ವ್ಯಾಪಾರ ಸಂಬಂಧಗಳನ್ನು ನಡೆಸುತ್ತಿತ್ತು -ಕೆಂಪು ಸಮುದ್ರ ಮಾರ್ಗ .
ಕರಿಕಾಳ ಚೋಳನ ತಂದೆಯ ಹೆಸರು - ಇಲಾಂಜಿತ್ ಸೇನಿ.
ಸಂಗಂ ಯುಗದಲ್ಲಿ ಗೆಲುವಿನ ದೇವತೆಯಾಗಿ ಪೂಜಿಸುತ್ತಿದ್ದ ದೇವತೆ - ಕೊರವೈ.
ಸಂಗಂ ಯುಗದಲ್ಲಿ ವೆಲ್ವಿ ಪದದ ಅರ್ಥ - ಯಜ್ಞ.
ಕೊರಗೈ ಬಂದರು ಈ ನದಿಯ ತೀರದಲ್ಲಿತ್ತು - ತಾಂಬ್ರವರ್ಣಿ .
ಕರ್ನಾಟಕ ಪದವನ್ನು ಪರಿಚಯಿಸುವ ತಮಿಳು ಗ್ರಂಥ - ಶಿಲಪ್ಪಾದಿಕಾರಂ ಹಾಗೂ ತೋಳ್ಳಯಿಪ್ಪಿ .
ಶಿಲಪ್ಪಾದಿಕಾರಂ ಕರ್ನಾಟಕ ಪದವನ್ನು ಈ ಹೆಸರಿನಿಂದ ಪರಿಚಯಿಸಿದೆ - ಕರುನಾಡರ್ .
ವೆಳ್ವಕುಡಿ ತಾಮ್ರ ಶಾಸನದ ಕರ್ತೃ - ಪರಾಂತಕ ಚೋಳ .
ಚೋಳರ ಶಾಸನಗಳು ಕರ್ನಾಟಕ ಪದವನ್ನು ಹೀಗೆ ಸೂಚಿಸಿದೆ - ಕನ್ನಾಟ ಅಥವಾ ಕನ್ನಾಟಕ .
“ ಮಧುರೈ ಕೊಂಡ “ ಎಂಬ ಬಿರುದುಳ್ಳ ಅರಸ - ಒಂದನೇ ಪರಾಂತಕ ಚೋಳ .

Post a Comment

0 Comments