ವಸಾಹತು ಆಳ್ವಿಕೆಯಲ್ಲಿ ಕನ್ನಡ ಮಾತನಾಡುವ ಪ್ರದೇಶಗಳು

━━━━━━━━━━━━━━━━━━━━
🛃ಭಾರತದ ಇತಿಹಾಸ 🛃
━━━━━━━━━━━━━━━━━━━━
👉ವಸಾಹತು ಆಳ್ವಿಕೆಯಲ್ಲಿ ಕನ್ನಡ ಮಾತನಾಡುವ ಪ್ರದೇಶಗಳು
━━━━━━━━━━━━━━━━━━━━
👉ಮುಖ್ಯಾಂಶಗಳು:

🛃• ಮೊದಲನೆ ಆಂಗ್ಲೋ-ಮೈಸೂರು ಯುದ್ಧ ಮದ್ರಾಸ ಒಪ್ಪಂದದೊಂದಿಗೆ ಮುಕ್ತಾಯವಾಯಿತು.

🛃• ಪ್ರೆಂಚರ ವಸಾಹತು ಮಾಹೆ
• ಎಂಟು ಶತಮಾನಗಳ ಕಾಲ ಕೊಡಗನ್ನು ಆಳಿದವರು ಚೆಂಗಾಳ್ವರು

🛃• 17ನೇ ಶತಮಾನದ ಪ್ರಾರಂಬದಲ್ಲಿ ದಕ್ಷಿಣ ಕನ್ನಡವನ್ನು ಇಕ್ಕೇರಿಯ ವೆಂಕಟಪ್ಪ ನಾಯಕನು ವಶಪಡಿಸಿಕೊಂಡನು.

🛃• ಮೊದಲ ಆಂಗ್ಲೋ-ಮೈಸೂರು ಯುದ್ಧ : ಮದ್ರಾಸ ಒಪ್ಪಂದ : :📚

🛃2ನೇ ಆಂಗ್ಲೋ-ಮೈಸೂರು ಯುದ್ಧ : ಮಂಗಳೂರು ಒಪ್ಪಂದ📚

🛃• ಕ್ರಿಶ 1781 ರಲ್ಲಿ ಸರ್ ಐರ್‍ಕೂಟ್ ನೇತೃತ್ವದ ಇಂಗ್ಲಿಷ ಸೈನ್ಯವು ಹೈದರಾಲಿಯನ್ನು ಸೋಲಿಸಿತು.
• ಮಂಗಳೂರ ಒಪ್ಪಂದ : 1784 : :📚

🛃 ಶ್ರೀರಂಗಪಟ್ಟಣ ಒಪ್ಪಂದ : ಕ್ರಿಶ 1792
• ಮೂರನೇ ಆಂಗ್ಲೋ-ಮೈಸೂರು ಯುದ್ದಕ್ಕೆ ಕಾರಣ.

🛃ಟಿಪ್ಪು ಇಂಗ್ಲಿಷರ ಸ್ನೇಹಿತ ತಿರುವಾಂಕೂರಿನ ಅರಸನ ಮೇಲೆ ದಾಳಿಮಾಡಿದ್ದು.

🛃• ಸಹಾಯಕ ಸೈನ್ಯ ಪದ್ದತಿಯನ್ನು ಜಾರಿಗೆ ತಂದವರು ಲಾರ್ಡ ವೆಲ್ಲಸ್ಲಿ

🛃• ಟಿಪ್ಪುವಿನ ನಂತರ ಮೈಸೂರಿನಲ್ಲಿ ಅಧಿಕಾರಕ್ಕೆ ಬಂದ ಒಡೆಯರು ಮುಮ್ಮಡಿ ಕೃಷ್ನರಾಜ ಒಡೆಯರು.

🛃• ಮೈಸೂರು ಒಡೆಯರ ಆಳ್ವಿಕೆಯನ್ನು ಆರಂಭಿಸಿದವರು ಯದುರಾಯ & ಕೃಷ್ಣರಾಯ

🛃• ಮೈಸೂರು ಸಂಸ್ಥಾನದ ಕೊನೆಯ ಒಡೆಯರು ಜಯಚಾಮರಾಜ ಒಡೆಯರು

🛃• ಮದ್ರಾಸ ಪ್ರಾಂತ್ಯದ ಆಳ್ವಿಕೆಗೆ ಒಳಪಟ್ಟಿದ್ದ ಕನ್ನಡ ಪ್ರದೇಶಗಳು ಬಳ್ಳಾರಿ & ದಕ್ಷಿಣ ಕನ್ನಡ

🛃• ಭಾರತದ ಹೊರಗೆ ಕಾಲಿಟ್ಟ ಮೊದಲ ದೇಶಿಯ ದೊರೆ ಕೊಡಗಿನ ಚಿಕ್ಕ ವೀರಗಾಸೆ.
━━━━━━━━━━━━━━━━━━━━

Post a Comment

0 Comments